ADVERTISEMENT

ಶಿಕ್ಷಣ ಇಲಾಖೆ ಇಬ್ಬರು ನೌಕರರ ವಿರುದ್ಧ ಕ್ರಮ

ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮದ ಫಲಶ್ರುತಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 19:41 IST
Last Updated 20 ಸೆಪ್ಟೆಂಬರ್ 2019, 19:41 IST

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯ ಇಬ್ಬರು ನೌಕರರ ವಿರುದ್ಧ ವಿಚಾರಣೆ ಕಾಯ್ದಿರಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಆದೇಶಿಸಿದ್ದಾರೆ.

‘ಪ್ರಜಾವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಿಕ್ಷಕ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಅನುಮೋದನೆ ಪಡೆಯಲು ಪ್ರಯತ್ನಿಸಿದ್ದ ಆಕಾಂಕ್ಷಿಯೊಬ್ಬರು ಇಬ್ಬರು ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT