ADVERTISEMENT

ಕೇಂದ್ರ ಸಚಿವ ಸಂಪುಟದಂತೆಯೇ ಸಾಮಾಜಿಕ ಅಂತರ ಕಾಯ್ದುಕೊಂಡ ಬಿಎಸ್‌ವೈ, ಸಚಿವರು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 7:33 IST
Last Updated 27 ಮಾರ್ಚ್ 2020, 7:33 IST
ಸಚಿವ ಸಂಪುಟ ಸಭೆ
ಸಚಿವ ಸಂಪುಟ ಸಭೆ   

ಬೆಂಗಳೂರು: ಕೊರೊನಾ ವೈರಸ್ (ಕೋವಿಡ್–19) ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಸಚಿವರು ಶುಕ್ರವಾರದ ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರು.

ಮುಖ್ಯಮಂತ್ರಿಗಳು ಮತ್ತು ಇತರ ಸಚಿವರು ದೂರ ಕುಳಿತುಕೊಂಡೇ ಸಭೆ ನಡೆಸಿದರು.

ಬುಧವಾರ ನಡೆದಿದ್ದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಇದೀಗ ರಾಜ್ಯ ಸಚಿವ ಸಂಪುಟವೂ ಅದೇ ಹಾದಿಯನ್ನು ಅನುಸರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.