ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಲ್ಡೀವ್ಸ್ಗೆ ಪ್ರವಾಸ ತೆರಳಿದ್ದಾರೆ.
ತಮ್ಮ ರಾಜಕೀಯೇತರ ಹಳೆಯ ಗೆಳೆಯರು ಮತ್ತು ಕುಟುಂಬದ ಸದಸ್ಯರ ಜತೆಗೆ ತೆರಳಿದ್ದು, ಭಾನುವಾರ ವಾಪಾಸಾಗಲಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಳಿಕ ವಿಶ್ರಾಂತಿ ಪಡಯುವ ಉದ್ದೇಶವೂ ಅವರದ್ದಾಗಿದೆ ಎಂದು ಮೂಲಗಳು ಹೇಳಿವೆ. ಪುತ್ರ ವಿಜಯೇಂದ್ರ ಅವರೂ ತೆರಳಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.