ಪಕ್ಷದ ಸಂಸ್ಥಾಪನಾ ದಿನವಾದ ಇಂದು ಬಿಜೆಪಿ ಕಾರ್ಯಕರ್ತರು ಒಪ್ಪೊತ್ತಿನ ಉಪವಾಸ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಈ ಕರೆ ನೀಡಿದ್ದಾರೆ. ಇದನ್ನು ಪಾಲಿಸುತ್ತೇನೆ. ನೀವೂ ಪಾಲಿಸಿ ಎಂದು ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೊ ಸಂದೇಶದಲ್ಲಿ ಕರೆ ನೀಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.