ADVERTISEMENT

VIDEO|‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’; ಚರ್ಚೆಗೆ ಕಾರಣವಾದ ಘೋಷವಾಕ್ಯ

ಪ್ರಜಾವಾಣಿ ವಿಶೇಷ
Published 19 ಫೆಬ್ರುವರಿ 2024, 13:04 IST
Last Updated 19 ಫೆಬ್ರುವರಿ 2024, 13:04 IST

ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಈ ಘೋಷವಾಕ್ಯವನ್ನು ಶಾಲೆಗಳ ಪ್ರವೇಶ ದ್ವಾರದಲ್ಲಿ ನಾವು ನೋಡುತ್ತಿದ್ದೆವು. ಆದರೆ ಈಗ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಘೋಷವಾಕ್ಯವನ್ನು ಬದಲಿಸಿರುವುದು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.