ADVERTISEMENT

Video | ಹೋಗಿ ತಮಟೆ ಹೊಡಿ: ಯತ್ನಾಳ್‌ನ ಛೇಡಿಸಿದ ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2024, 8:08 IST
Last Updated 20 ಫೆಬ್ರುವರಿ 2024, 8:08 IST

ಯಾರು ಏನೇ ಹೇಳಿದರೂ ಮುಂದಿನ ಬಾರಿಯೂ ನರೇಂದ್ರ ಮೋದಿಯೇ ಪ್ರಧಾನಿಯಾಗಲಿದ್ದಾರೆ ಎಂದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗಂತ ಹೋಗಿ ತಮಟೆ ಹೊಡಿ ಎಂದು ಛೇಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.