ಬೆಂಗಳೂರು: ಚಿಕ್ಕಬಳ್ಳಾಪುರ ಎಸ್ಪಿ ಆಗಿರುವ ಅಭಿನವ್ ಖರೆ ಅವರು ಕೇಂದ್ರ ಸೇವೆಗೆ ನಿಯುಕ್ತರಾಗಿದ್ದಾರೆ. ಅವರನ್ನು ಸಿಬಿಐ ಎಸ್ಪಿ ಆಗಿಯೂ ನಿಯೋಜಿಸಲಾಗಿದೆ.
ಖರೆ ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಸದ್ಯದಲ್ಲೇ ಅವರು ಹೊಸ ಹುದ್ದೆಯ ಅಧಿಕಾರ ಸ್ವೀಕರಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.