ADVERTISEMENT

ಆಯುಷ್‌: ಸೀಟು ಹಂಚಿಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 19:14 IST
Last Updated 19 ಆಗಸ್ಟ್ 2019, 19:14 IST

ಬೆಂಗಳೂರು:ಆಯುಷ್‌ ಕೋರ್ಸ್‌ಗಳ ಎರಡನೇ ಮತ್ತು ಅಂತಿಮ ಸುತ್ತಿನ ಸೀಟು ಹಂಚಿಕೆಯನ್ನು ಮುಂದೂಡಲಾಗಿದೆ. ಹೊಸ ಸೂಚನೆ ಶೀಘ್ರ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರಲ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ನಾಲ್ಕನೇ ಸುತ್ತಿನ ಕೌನ್ಸೆಲಿಂಗ್‌ಗಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಯವರೆಗೆ ಇಚ್ಛೆ ನಮೂದಿಗೆ ಅವಕಾಶ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT