ಮಂಡ್ಯ:ತನ್ನ ಇಬ್ಬರು ಮಕ್ಕಳನ್ನು ಡ್ರಮ್ನಲ್ಲಿ ಮುಳುಗಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶಿವನಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ವಂಶ ಪಾರಂಪರ್ಯವಾಗಿ ಬಂದಿದ್ದ ಇಸುಬು (ಚರ್ಮ ಉರಿಯೂತ ) ಸಮಸ್ಯೆಗೆ ಮನನೊಂದಿದ್ದಪುಟ್ಟಮ್ಮ(24) ಎನ್ನುವವರು ಮೂರು ವರ್ಷದ ಮಗಸಂತೋಷ ಹಾಗೂ ಇನ್ನೂ ಹೆಸರಿಡದ9 ತಿಂಗಳಮಗುವನ್ನು ಕೊಂದಿದ್ದಾರೆ. ಬಳಿಕ ಮನೆಯಲ್ಲಿಯೇನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.