ADVERTISEMENT

ಕೇಂದ್ರದ ನಿರ್ದೇಶನದ ಬಳಿಕ ಸಿಎಎ ಜಾರಿ: ಬಸವರಾಜ್ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 3:31 IST
Last Updated 23 ಡಿಸೆಂಬರ್ 2019, 3:31 IST
   

ಬೆಂಗಳೂರು: ಕೇಂದ್ರ ಸರ್ಕಾರ ನಿರ್ದೇಶನ ನೀಡಿದ ಬಳಿಕವೇ ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಯ್ದೆ ಕುರಿತ ಮಾಹಿತಿಯನ್ನು ಸಾರ್ವಜನಿಕರಿಗೆ ಮುಂಚಿತವಾಗಿಯೇ ತಿಳಿಸಲಾಗುತ್ತದೆ. ಆದ್ದರಿಂದ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಭಾನುವಾರ ತಿಳಿಸಿದರು.‘ಪ್ರಚೋದನಾತ್ಮಕ ಹೇಳಿಕೆ ನೀಡಿರುವುದರಿಂದ ಶಾಸಕ ಖಾದರ್‌ ವಿರುದ್ಧ ದೂರು ದಾಖಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT