ADVERTISEMENT

ಅಮರನಾಥ ಮೇಘಸ್ಫೋಟ: ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 5:50 IST
Last Updated 9 ಜುಲೈ 2022, 5:50 IST
ಡೇರೆಗಳಲ್ಲಿ ಸಿಲುಕಿರುವ ಅಮರನಾಥ ಯಾತ್ರಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ – ಐಎಎನ್‌ಎಸ್ ಚಿತ್ರ
ಡೇರೆಗಳಲ್ಲಿ ಸಿಲುಕಿರುವ ಅಮರನಾಥ ಯಾತ್ರಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ – ಐಎಎನ್‌ಎಸ್ ಚಿತ್ರ   

ಬೆಂಗಳೂರು: ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ ಆರಂಭಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಯಾತ್ರೆಗೆ ತೆರಳಿದ್ದಾರೆ. ಯಾತ್ರೆಗೆ ತೆರಳಿದವರ ಸುರಕ್ಷತೆಯ ಬಗ್ಗೆ ಸರ್ಕಾರ ಕ್ರಮಕೈಗೊಂಡಿದೆ.

ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಲು ಕೋರಲಾಗಿದೆ.

ಸಹಾಯವಾಣಿ ಸಂಖ್ಯೆ: 080-1070, 22340676, ಇಮೇಲ್: incomedmkar@gmail.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.