ಬೆಂಗಳೂರು: ಕೋವಿಡ್ ಇರುವುದರಿಂದ ಸಾರ್ವಜನಿಕ ಸ್ಥಳಗಳು ಮತ್ತು ಮಾರುಕಟ್ಟೆಯಲ್ಲಿ ಗುಂಪುಗೂಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ವರಮಹಾಕ್ಷ್ಮಿ ಹಬ್ಬಕ್ಕೆ ಶುಭ ಕೋರಿದ ಅವರು, ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ... ಬಿಜೆಪಿಯ ಡಕೋಟಾ ಇಂಜಿನ್ ಸರ್ಕಾರ ಎಂದಿಗೂ ಟೇಕಾಫ್ ಆಗದು: ಕಾಂಗ್ರೆಸ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.