ಬೆಂಗಳೂರು: ಪ್ರವಾದಿ ಮಹಮ್ಮದ್ ಕುರಿತು ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿರುವ ಹೇಳಿಕೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವುದರಿಂದ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಯಿಸಿ ಶುಕ್ರವಾರ ಮಾತುಕತೆ ನಡೆಸಿದರು.
ಇದನ್ನೂ ಓದಿ:ನೂಪುರ್, ನವೀನ್ ಬಂಧನಕ್ಕೆ ಆಗ್ರಹ: ಮುಸ್ಲಿಮರ ದಿಢೀರ್ ಪ್ರತಿಭಟನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.