ADVERTISEMENT

ಖಾದರ್, ಸುಬ್ಬರಾಮನ್ ನಿವಾಸಕ್ಕೂ ತೆರಳಿ ಅಭಿನಂದಿಸಿದ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 9:27 IST
Last Updated 27 ಜನವರಿ 2023, 9:27 IST
   

ಮೈಸೂರು: ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಇಲ್ಲಿನ ಡಾ.ಖಾದರ್ ಹಾಗೂ ಎಸ್.ಸುಬ್ಬರಾಮನ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಸಚಿವರಾದ ಗೋವಿಂದ ಕಾರಜೋಳ,‌ ಆರ್.ಅಶೋಕ, ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT