ADVERTISEMENT

Video | ವಿ.ವಿ. ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗೀನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 15:52 IST
Last Updated 22 ನವೆಂಬರ್ 2022, 15:52 IST

ಚಿತ್ರದುರ್ಗ ಜಿಲ್ಲೆಯ ವಿವಿ ಸಾಗರ ಜಲಾಶಯ 89 ವರ್ಷಗಳ ಬಳಿಕ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾದಿನ ಅರ್ಪಣೆ ಮಾಡಿದರು.ತರಹೇವಾರಿ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿ.ವಿ.ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಬಾಗಿನ ಅರ್ಪಿಸಿದರು. ಪುಷ್ಪಾರ್ಚನೆ ಮಾಡಿ, ಹಾಲು ತುಪ್ಪ ಸುರಿದು ಗಂಗೆಗೆ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.