ADVERTISEMENT

Video - ಬಿಪಿನ್ ರಾವತ್‌ಗೆ ಕರ್ನಾಟಕವೆಂದರೆ ವಿಶೇಷ ಅಭಿಮಾನ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 11:42 IST
Last Updated 13 ಡಿಸೆಂಬರ್ 2021, 11:42 IST

ಹೆಲಿಕಾಪ್ಟರ್ ಪತನ ದುರಂತದಲ್ಲಿ ಇತ್ತೀಚೆಗೆ ಸಾವಿಗೀಡಾದ ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾವತ್‌ ಅವರಿಗೆ ಕರ್ನಾಟಕವೆಂದರೆ ವಿಶೇಷ ಅಭಿಮಾನವಿತ್ತು. ಅದರಲ್ಲಿಯೂ ಕೊಡಗಿನ ಯೋಧರ ಬಗ್ಗೆ ಅವರು ವಿಶೇಷ ಗೌರವ ಹೊಂದಿದ್ದರು. ಜನರಲ್ ತಿಮ್ಮಯ್ಯ, ಫೀಲ್ಡ್‌ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡಿದ್ದರು ಎಂದು ಸ್ಮರಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT