ADVERTISEMENT

ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 18:56 IST
Last Updated 25 ಜೂನ್ 2021, 18:56 IST
ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ   

ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT