ತಿ.ನರಸೀಪುರ: ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಂಗಳವಾರ ಸ್ವಾಮೀಜಿಗಳೊಂದಿಗೆ ನದಿಗಿಳಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಲೆಗೆ ನೀರು ಸಿಂಪಡಿಸಿಕೊಂಡರು. ಸಚಿವ ಜಿ.ಟಿ.ದೇವೇಗೌಡ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಮಹೋದಯ ಪುಣ್ಯ ಮಾಘ ಸ್ನಾನ ಮಾಡಿದರು.
ಸಹಸ್ರಾರು ಭಕ್ತರು ಕಾವೇರಿ, ಕಪಿಲಾ, ಸ್ಪಟಿಕ ಸರೋವರದಲ್ಲಿ ಮಿಂದೆದ್ದರು.
ಇದನ್ನೂ ಓದಿ:ಕುಂಭಮೇಳದಲ್ಲಿ ಮಿಂದೆದ್ದ ಭಕ್ತಸಾಗರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.