ADVERTISEMENT

ಕುಂಭಮೇಳದಲ್ಲಿ ಸಿಎಂ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 6:22 IST
Last Updated 19 ಫೆಬ್ರುವರಿ 2019, 6:22 IST
   

ತಿ.ನರಸೀಪುರ: ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಂಗಳವಾರ ಸ್ವಾಮೀಜಿಗಳೊಂದಿಗೆ ನದಿಗಿಳಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಲೆಗೆ ನೀರು ಸಿಂಪಡಿಸಿಕೊಂಡರು. ಸಚಿವ ಜಿ.ಟಿ.ದೇವೇಗೌಡ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಮಹೋದಯ ಪುಣ್ಯ ಮಾಘ ಸ್ನಾ‌ನ ಮಾಡಿದರು.
ಸಹಸ್ರಾರು ಭಕ್ತರು ಕಾವೇರಿ, ಕಪಿಲಾ, ಸ್ಪಟಿಕ ಸರೋವರದಲ್ಲಿ ಮಿಂದೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT