ADVERTISEMENT

News Express: ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಬದ್ಧ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವಿಶೇಷ
Published 26 ಜುಲೈ 2023, 14:56 IST
Last Updated 26 ಜುಲೈ 2023, 14:56 IST

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ. ಅವರ ಹಕ್ಕುಗಳ ದಮನಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರತಿನಿಧಿಗಳು ಮುಖ್ಯಮಂತ್ರಿಯವರನ್ನು ಬುಧವಾರ ಭೇಟಿಮಾಡಿ,‌ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ , ಸರ್ಕಾರವು ಅಲ್ಪಸಂಖ್ಯಾತರು, ಆದಿವಾಸಿಗಳು ಮತ್ತು ಬುಡಕಟ್ಟು ಜನರ ಹಿತಾಸಕ್ತಿ ರಕ್ಷಣೆಗೆ ಆದ್ಯತೆ ನೀಡಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.