ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಾಕ್ಡೌನ್ ಬಳಿಕ ಸ್ಥಗಿತಗೊಂಡಿದ್ದ ಸೇವೆಗಳು ಸೋಮವಾರ ಆರಂಭಗೊಂಡಿವೆ.
ಕಳೆದ ನಾಲ್ಕೈದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಸೇವೆಗಳನ್ನು ಸೋಮವಾರಬೆಳಿಗ್ಗೆಯಿಂದ ಆರಂಭಿಸಲಾಯಿತು. 4 ಸರ್ಪ ಸಂಸ್ಕಾರ, 60 ಆಶ್ಲೇಷ ಬಲಿ ಸೇರಿದಂತೆ ಹಲವು ಸೇವೆಗಳು ನಡೆದವು. ಎಲ್ಲ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ಅರ್ಚಕರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.