ಬೆಂಗಳೂರು: ‘ಲೋಕಸಭೆ ಚುನಾವಣೆಗಾಗಿ ಪಕ್ಷದ ಪ್ರಣಾಳಿಕೆ ರಚನೆಗೆ ಅಭಿಪ್ರಾಯ ಸಂಗ್ರಹಿಸಲು ಸಮಿತಿ ರಚಿಸಲಾಗಿದ್ದು, ಒಂದು ತಿಂಗಳಿಂದ ಈ ಪ್ರಕ್ರಿಯೆ ಮುಂದುವರಿದಿದೆ’ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಪ್ರೊ. ಎಂ.ಬಿ. ರಾಜೀವ್ ಗೌಡ ತಿಳಿಸಿದರು.
‘ಪ್ರಣಾಳಿಕೆಯ ವೆಬ್ಸೈಟ್ಗೆ ಈಗಾಗಲೇ ಚಾಲನೆ ನೀಡಿದ್ದೇವೆ. ಸಾರ್ವಜನಿಕರು Manifesto.inc.in ನಲ್ಲಿ16 ಭಾಷೆಗಳಲ್ಲಿ ಸಲಹೆ ನೀಡಬಹುದು. ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.