ADVERTISEMENT

ದೇವೇಗೌಡರಿಂದ ಈ ಬಾರಿಯ ದಸರಾ ಉದ್ಘಾಟನೆ ಮಾಡಿಸಿ: ವಿಶ್ವನಾಥ್

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 10:35 IST
Last Updated 12 ಆಗಸ್ಟ್ 2022, 10:35 IST
2019ರ ಜನವರಿಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಜೆಡಿಎಸ್‌ ರಾಷ್ಟ್ರೀಯ ಸಮಾವೇಶದಲ್ಲಿ ಎಚ್‌.ಡಿ. ದೇವೇಗೌಡ ಹಾಗೂ ಎಚ್‌. ವಿಶ್ವನಾಥ್ ಅವರ ಆತ್ಮೀಯ ಕ್ಷಣ
2019ರ ಜನವರಿಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಜೆಡಿಎಸ್‌ ರಾಷ್ಟ್ರೀಯ ಸಮಾವೇಶದಲ್ಲಿ ಎಚ್‌.ಡಿ. ದೇವೇಗೌಡ ಹಾಗೂ ಎಚ್‌. ವಿಶ್ವನಾಥ್ ಅವರ ಆತ್ಮೀಯ ಕ್ಷಣ    

ಮೈಸೂರು: ‘ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಬೇಕು’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

‘ಅವರು ಪ್ರಧಾನಿಯಾಗಿದ್ದವರು. ಮುಖ್ಯಮಂತ್ರಿಯೂ, ಸಚಿವರೂ ಆಗಿದ್ದರು. ರಾಜಕೀಯ ಸಂಧ್ಯಾ ಕಾಲದಲ್ಲಿರುವ ಅವರಿಗೆ ನಾಡಹಬ್ಬಕ್ಕೆ ಚಾಲನೆ ನೀಡುವ ಗೌರವ ದೊರಕಿಸಿಕೊಡಬೇಕು’ ಎಂದರು ವಿಶ್ವನಾಥ್‌ ಹೇಳಿದರು.

ಇವುಗಳನ್ನೂ ಓದಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.