ADVERTISEMENT

VIDEO: ಸಂವಿಧಾನ’ ಮಾನದಂಡವೇ ಹೊರತು ಜಾತಿ, ಬೀದಿ ಹೋರಾಟವಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 1:12 IST
Last Updated 26 ಫೆಬ್ರುವರಿ 2021, 1:12 IST

ರಾಜಕೀಯ ಲಾಭನಷ್ಟ, ಹಿತಾಸಕ್ತಿ, ಸಮುದಾಯಗಳ ಮೇಲಿನ ಹಿಡಿತದ ದಾಳವಾಗಿ ಪ್ರಯೋಗವಾಗುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳ ಈಡೇರಿಕೆಗೆ ಸಂವಿಧಾನದಲ್ಲಿರುವ ಅಂಶ– ಆಶಯ ಮಾನದಂಡ ಆಗಬೇಕೇ ಹೊರತು ಜಾತಿ ಅಲ್ಲ; ಬೀದಿ ಹೋರಾಟವಲ್ಲ. ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net

ADVERTISEMENT

ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.