ADVERTISEMENT

ಆರೋಗ್ಯ ಸೈನಿಕರಿಗಾಗಿ ರಾಜ್ಯದಾದ್ಯಂತ ಮೊಳಗಿದ ಚಪ್ಪಾಳೆ, ಘಂಟಾನಾದ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2020, 13:57 IST
Last Updated 22 ಮಾರ್ಚ್ 2020, 13:57 IST

ಕೊರೊನಾ ವೈರಸ್‌ ಸೋಂಕು (ಕೋವಿಡ್–19) ಹರಡುವಿಕೆ ತಡೆಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಹಲವೆಡೆ ಜನರು ಸಂಜೆ 5 ಗಂಟೆಗೆ ಮನೆಯಿಂದ ಹೊರಬಂದು ಚಪ್ಪಾಳೆ, ಶಂಖ, ಘಂಟಾನಾದ ಮೊಳಗಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.