ADVERTISEMENT

ಅನಗತ್ಯ ಮನೆಯಿಂದ ಹೊರಬಂದ್ರೆ ಜನರಿಂದ್ಲೇ ₹1000 ದಂಡ!

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2020, 10:25 IST
Last Updated 25 ಮಾರ್ಚ್ 2020, 10:25 IST

ಕೊರೊನಾ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನವಾಗಿ ಚಾಮರಾಜನಗರದ ಹೊಂಗನೂರು ಗ್ರಾಮದ ನಾಯಕ ಸಮುದಾಯದ ಯಜಮಾನರು ನಿರ್ಣಯವೊಂದನ್ನು ಕೈಗೊಂಡಿದ್ದು, ಸಮುದಾಯದ ಜನ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದು ಗುಂಪು ಸೇರಿದರೆ ₹ 1000 ದಂಡ ಹಾಕುವುದಾಗಿ ಘೋಷಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.