ಕೊರೊನಾ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನವಾಗಿ ಚಾಮರಾಜನಗರದ ಹೊಂಗನೂರು ಗ್ರಾಮದ ನಾಯಕ ಸಮುದಾಯದ ಯಜಮಾನರು ನಿರ್ಣಯವೊಂದನ್ನು ಕೈಗೊಂಡಿದ್ದು, ಸಮುದಾಯದ ಜನ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದು ಗುಂಪು ಸೇರಿದರೆ ₹ 1000 ದಂಡ ಹಾಕುವುದಾಗಿ ಘೋಷಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.