ವಿಜಯಪುರ: ಸ್ನೇಹಿತರಿಗೆ ಕೋವಿಡ್–19 ಸೋಂಕು ತಗುಲಿರುವುದರಿಂದ ತಾವೂಸ್ವಯಂ ಪ್ರೇರಿತ ಕ್ವಾರಂಟೈನ್ಗೆ ಒಳಗಾಗುವುದಾಗಿ ಇಲ್ಲಿನಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನನ್ನ ಸ್ನೇಹಿತರು, ಸಂಬಂಧಿಕರಿಗೆ ಎರಡು ದಿನಗಳ ಹಿಂದೆ ಕೋವಿಡ್ ದೃಡವಾಗಿದೆ. ಅವರೊಂದಿಗೆ ನಾನು ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವುದರಿಂದ ಮುನ್ನೆಚ್ಚರಿಕೆಯಾಗಿ ಕ್ವಾರಂಟೈನ್ ಆಗಿದ್ದೇನೆ. ಆದಷ್ಟು ಬೇಗ ಗುಣಮುಖವಾಗಿ ಬರುತ್ತೇನೆ’ಎಂದು ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.