ADVERTISEMENT

ಕೋವಿಡ್ ಕೇರ್ ನಿರ್ವಹಣೆ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 7:11 IST
Last Updated 8 ಜುಲೈ 2020, 7:11 IST
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಕೇಂದ್ರ ನಿರ್ವಹಣೆ ಕುರಿತು ಸಭೆ ನಡೆಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಕೇಂದ್ರ ನಿರ್ವಹಣೆ ಕುರಿತು ಸಭೆ ನಡೆಸಿದರು.   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಾವೇರಿ ನಿವಾಸದಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತು ತುರ್ತು ಸಭೆ ನಡೆಸಿದರು.

ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಸುಧಾಕರ್, ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT