ADVERTISEMENT

 Covid-19 Karnataka Update| 1987 ಹೊಸ ಪ್ರಕರಣ, 37 ಸಾವು

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 14:08 IST
Last Updated 31 ಜುಲೈ 2021, 14:08 IST
   

ಬೆಂಗಳೂರು: ದೇಶದಾದ್ಯಂತ ಕೋವಿಡ್‌ 3ನೇ ಅಲೆಯ ಭೀತಿ ವ್ಯಾಪಿಸಿರುವ ನಡುವೆಯೇ ರಾಜ್ಯದಲ್ಲಿ ಶನಿವಾರ 1,987 ಪ್ರಕರಣಗಳು ವರದಿಯಾಗಿವೆ. 37 ಮಂದಿ ಮೃತಪಟ್ಟಿದ್ದಾರೆ.

ಇಂದು ವರದಿಯಾಗಿರುವ ಪ್ರಕರಣಗಳೂ ಸೇರಿದಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿದೆ. ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 36,562ಕ್ಕೆ ತಲುಪಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1 ,632 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ವರೆಗೆ ಒಟ್ಟಾರೆ 28,44,742 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ADVERTISEMENT

ಸದ್ಯ ಕರ್ನಾಟಕದ ಪಾಸಿಟಿವಿಟಿ ದರ ಶೇ. 1.43 ಆಗಿದೆ.

ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.