ದಾಬಸ್ ಪೇಟೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತ್ಯಾಮಗೊಂಡ್ಲುವಿನ ಜ್ಞಾನಧಾಮ ಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಲಹರಿ (200 ಮೀಟರ್ ಮತ್ತು 800 ಮೀಟರ್ ಹರ್ಡಲ್ಸ್), ಸ್ವಾತಿ (ಲಾಂಗ್ ಜಂಪ್), ಕಾವ್ಯಾ (ಷಾಟ್ಪಟ್, ಡಿಸ್ಕಸ್ ಥ್ರೋ) ರಾಜ್ಯಮಟ್ಟಕ್ಕೆ ಆಯ್ಕೆಯಾದವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.