ADVERTISEMENT

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ದಂಪತಿ ರಕ್ಷಣೆ 

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2019, 12:39 IST
Last Updated 22 ಮಾರ್ಚ್ 2019, 12:39 IST
ಚಿತ್ರ: ಎಎನ್‌ಐ ಟ್ವಿಟರ್‌
ಚಿತ್ರ: ಎಎನ್‌ಐ ಟ್ವಿಟರ್‌   

ಹುಬ್ಬಳ್ಳಿ: ಧಾರವಾಡದ ಬಹುಮಹಡಿ ಕಟ್ಟಡದ ಅವಶೇಷಗಳಡಿ 60 ಗಂಟೆಗಳ ಕಾಲ ಸಿಲುಕಿದ್ದ ದಿಲೀಪ್ ಮತ್ತು ಸಂಗೀತಾ ದಂಪತಿಯನ್ನು ರಕ್ಷಣಾ ಸಿಬ್ಬಂದಿ ಜೀವಂತವಾಗಿ ಹೊರಕ್ಕೆ ತಂದಿದ್ದಾರೆ.

ದುರಂತದಲ್ಲಿ ಸಂಗೀತಾ ಅವರ ಕಾಲು ಮುರಿದಿದೆ ಎಂದು ಹೇಳಲಾಗುತ್ತಿದೆ. ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರಗೆ ರವಾನಿಸಲಾಗಿದೆ.

ಉಳಿದವರನ್ನು ಜೀವಂತವಾಗಿ ಹೊರ ತೆಗೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌), ಎಸ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.