ಕುಮಾರಸ್ವಾಮಿ ಅವರ ವೈಯಕ್ತಿಕ ಆರೋಪಕ್ಕೆ ಮನನೊಂದು ದೂರು ಹಿಂಪಡೆದಿದ್ದೇನೆ. ಈ ಕುರಿತು ಕಾನೂನು ಹೋರಾಟ ಮುಂದುವರಿಸುತ್ತೇನೆ. ಯಾವುದೇ ರಾಜಕೀಯ ಒತ್ತಡಕ್ಕೆ ಹೆದರಿ ನಾನು ದೂರು ಹಿಂಪಡೆದಿಲ್ಲ ಎಂದು ಸಾಮಾಜಿಕ ಹೋರಾಟಗಾರ ದಿನೇಶ ಕಲ್ಲಹಳ್ಳಿ ಪ್ರತಿಕ್ರಿಯೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.