ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕ್ಷೇತ್ರಗಳು ಹಾಗೂ ಅಭ್ಯರ್ಥಿಗಳ ಹೆಸರನ್ನು ಇಲ್ಲಿ ನೀಡಲಾಗಿದೆ.
ಯಲ್ಲಾಪುರ -ಭೀಮಾನಾಯಕ್
ಹಿರೇಕೆರೂರು-ಬಿ.ಎಚ್.ಬನ್ನಿಕೋಡ್
ರಾಣಿಬೆನ್ನೂರು-ಕೆ.ಬಿ.ಕೋಳಿವಾಡ್
ಚಿಕ್ಕಬಳ್ಳಾಪುರ-ಎಂ.ಆಂಜನಪ್ಪ
ಕೆ.ಆರ್.ಪುರ-ಎಂ.ನಾರಾಯಣಸ್ವಾಮಿ
ಮಹಾಲಕ್ಷ್ಮಿಲೇಔಟ್-ಎಂ.ಶಿವರಾಜ್
ಹೊಸಕೋಟೆ-ಪದ್ಮಾವತಿ ಸುರೇಶ್
ಹುಣಸೂರು-ಎಚ್.ಪಿ.ಮಂಜುನಾಥ
ವಿಧಾನಪರಿಷತ್ ಚುನಾವಣೆ - ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಎರಡು ಎಂಎಲ್ ಸಿ ಸ್ಥಾನಗಳಿಗೂ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೆ ಮಾಡಲಾಗಿದೆ.
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಡಾ.ಆರ್.ಎಂ.ಕುಬೇರಪ್ಪ ಹಾಗೂ ಈಶಾನ್ಯ ಪದವೀಧರರ ಕ್ಷೇತ್ರಕ್ಕೆಶರಣಪ್ಪ ಮತ್ತೂರಅವರನ್ನು ಅಭ್ಯರ್ಥಿಗಳನ್ನಾಗಿ ಪ್ರಕಟಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.