ಬೆಂಗಳೂರು: ವಿ.ವಿ.ಪುರ ಠಾಣೆ ಪೊಲೀಸರ ಎದುರು ಶರಣಾದ ಕರವೇ ಕಾರ್ಯಕರ್ತರನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಶುಕ್ರವಾರ ಮಧ್ಯಾಹ್ನವೇ ಹಾಜರುಪಡಿಸಲಾಯಿತು. ಜಾಮೀನು ಕೋರಿ ಕಾರ್ಯಕರ್ತರ ಪರ ವಕೀಲರೂ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ₹50 ಸಾವಿರ ಮೊತ್ತದ ಬಾಂಡ್ ಹಾಗೂ ₹3,000 ನಗದು ಶ್ಯೂರಿಟಿ ನೀಡಬೇಕೆಂಬ ಷರತ್ತುಗಳನ್ನು ವಿಧಿಸಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.