ಬೆಂಗಳೂರು: ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ 'ಕೊರೊನಾ ಹೊಡೆತಕ್ಕೆ ನಲುಗಿರುವ ಸಣ್ಣ ಉದ್ಯಮಗಳ ಚೇತರಿಕೆ ಹೇಗೆ?'
ಸಂವಾದದಲ್ಲಿ ಭಾಗವಹಿಸುವವರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಆರ್. ಶಿವಕುಮಾರ್, ಕಾಸಿಯಾ ಕರ್ನಾಟಕದ ಅಧ್ಯಕ್ಷ ಕೆ.ಬಿ. ಅರಸಪ್ಪ ಮತ್ತು ಬಿಜೆಪಿ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ ಪೈ
ಮೇ 26 ಬುಧವಾರ ಮಧ್ಯಾಹ್ನ 12 ರಿಂದ 1ರವರೆಗೆ ನಡೆಯಲಿದೆ.
ಲೈವ್ ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಬಹುದು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.