ADVERTISEMENT

ಆನೆ ದಂತ ವಶ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2018, 20:14 IST
Last Updated 15 ಡಿಸೆಂಬರ್ 2018, 20:14 IST

ಎಚ್.ಡಿ.ಕೋಟೆ: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಪಟ್ಟಣ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ದಂತ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಹ್ಯಾಂಡ್‌ ಪೋಸ್ಟ್‌ ಬಳಿ ಆನೆ ದಂತ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದರು. ಕೊಳ್ಳೇಗಾಲ ತಾಲ್ಲೂಕು ಹನೂರಿನ ಕೆ.ವಿಜಯ್, ಕಿರಣ್ ರಾವ್, ಮಹದೇವಸ್ವಾಮಿ, ಪ್ರದೀಶ, ಹರೀಶ್ ಬಂಧಿತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT