ಪ್ರಜಾವಾಣಿ ಸಂವಾದ | ತುರ್ತು ಪರಿಸ್ಥಿತಿ: ಹಿಂದೆ –ಮುಂದೆ
ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರಪ್ರಸಾರ
ಸಂವಾದದಲ್ಲಿ ಭಾಗವಹಿಸುವವರು: ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಂಸ್ಕೃತಿ ಚಿಂತಕ, ಲೇಖಕ ಬರಗೂರು ರಾಮಚಂದ್ರಪ್ಪ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ
ಸಮಯ: ಇಂದು (ಶನಿವಾರ) ಮಧ್ಯಾಹ್ನ 12ರಿಂದ 1ರವರೆಗೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.