ಬಳ್ಳಾರಿ:‘ರಾಜ್ಯದಲ್ಲಿ ಇನ್ನೂ 6 ತಿಂಗಳಲ್ಲಿ ಅಂದಾಜು 82 ಸಾವಿರ ಗರ್ಭಿಣಿಯರಿಗೆ ಹೆರಿಗೆಯಾಗಲಿದ್ದು, ಅದಕ್ಕಾಗಿ ಪೂರ್ವ ಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
‘ಕಂಟೈನ್ಮೆಂಟ್ ಪ್ರದೇಶದಿಂದ ಬಂದವರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಯಲಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.