ADVERTISEMENT

ದುಬಾರಿ ವಾಚ್ ವಿವಾದ: ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ ಎಂದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 9:09 IST
Last Updated 1 ಆಗಸ್ಟ್ 2020, 9:09 IST

ಮೈಸೂರು: ದುಬಾರಿ ವಾಚ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಕರಣದ ವಿಚಾರಣೆ ನಡೆಸಿದ ಎಸಿಬಿ ಕ್ಲೀನ್ ಚಿಟ್ ಕೊಟ್ಟಿದೆ. ನನಗೆ ಯಾರೋ ಗಿಫ್ಟ್‌ ಕೊಟ್ಟಿದ್ದ ವಾಚನ್ನು ಸರ್ಕಾರಕ್ಕೇ ವಾಪಸ್ ಕೊಟ್ಟಿರುವೆ. ಬಿಜೆಪಿಯು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.