ADVERTISEMENT

Facebook Live: ಕುರುಬ ಸಮುದಾಯದ ಮೀಸಲಾತಿ ಬೇಡಿಕೆ ಕುರಿತ ಸಂವಾದ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 6:27 IST
Last Updated 5 ಫೆಬ್ರುವರಿ 2021, 6:27 IST
   

ಬೆಂಗಳೂರು:ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆ ಕುರಿತ ಸಂವಾದ ಪ್ರಜಾವಾಣಿ ಫೇಸ್‌ಬುಕ್‌ಪುಟದಲ್ಲಿನೇರ ಪ್ರಸಾರವಾಗುತ್ತಿದೆ.

ಕನಕ ಗುರುಪೀಠ, ಶ್ರೀಕ್ಷೇತ್ರ ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದ ಸ್ವಾಮಿಜಿ ಹಾಗೂ ಹೊಸದುರ್ಗ ಶಾಖಾ ಮಠ, ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮಿ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮವು 11:30ಕ್ಕೆ ಆರಂಭವಾಗಿದೆ.ಮತ್ತಷ್ಟು ಸುದ್ದಿಗಳಿಗಾಗಿ http://prajavani.net ಓದಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.