ADVERTISEMENT

ಸಾಲಬಾಧೆ: ಮಕ್ಕಳೊಂದಿಗೆ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 19:31 IST
Last Updated 13 ಜನವರಿ 2023, 19:31 IST

ಭಾಲ್ಕಿ (ಬೀದರ್): ಸಾಲ ತೀರಿಸಲಾಗದೇ ತಾಲ್ಲೂಕಿನ ಲಂಜವಾಡ ಗ್ರಾಮದ ರೈತ ವಿಕ್ರಂ ಜಾಲೀಂದರ್ ಬಿರಾದಾರ (36) ತಮ್ಮ ಇಬ್ಬರು ಮಕ್ಕಳಾದ ಸುದರ್ಶನ (8) ಮತ್ತು ಸಂಗಮೇಶ (6) ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

‘ಬ್ಯಾಂಕ್ ಸೇರಿದಂತೆ ಖಾಸಗಿಯಾಗಿ ವಿಕ್ರಂ ₹ 8 ಲಕ್ಷ ಸಾಲ ಮಾಡಿದ್ದರು’ ಎಂದು ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT