ಬೆಂಗಳೂರು: ‘2019–20ನೇ ಸಾಲಿನ ರಾಜ್ಯ ಬಜೆಟ್ ಫೆ. 8ರಂದು ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ’ ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ವಿಧಾನಮಂಡಲದ ಜಂಟಿ ಅಧಿವೇಶನ ಫೆ. 6ರಂದು ನಡೆಯಲಿದ್ದು, ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಬಜೆಟ್ ಮಂಡನೆ ಬಳಿಕ ಕೇವಲ 5 ದಿನ ಚರ್ಚೆಗೆ ಅವಕಾಶ ಸಿಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.