ಯಲ್ಲಾಪುರ: ಸ್ವಾತಂತ್ರ್ಯ ಹೋರಾಟಗಾರ್ತಿ, ತಾಲ್ಲೂಕಿನ ಬರಬಳ್ಳಿಯ ಅಮ್ಮಕ್ಕ ಗಣಪತಿ ಭಟ್ಟ (98) ಸೋಮವಾರ ನಿಧನರಾದರು.
ಅವರಿಗೆ ಕವಿ ಪ.ಗ.ಭಟ್ಟ ಸೇರಿ ನಾಲ್ವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಅಂಕೋಲಾ ತಾಲ್ಲೂಕಿನ ಹೆಗ್ಗಾರ್ನಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಅಂಕೋಲಾ ತಹಶೀಲ್ದಾರ್ ವಿ.ವಿ.ಶೆಣೈ ಅವರು ಭಾಗವಹಿಸಿ, ಸರ್ಕಾರಿ ಗೌರವ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.