ಬೆಂಗಳೂರು: ಕೋವಿಡ್ನಿಂದ ಮೃತಪಟ್ಟವರ ದೇಹಗಳನ್ನು ಸೂಕ್ತ ತರಬೇತಿ ಹೊಂದಿದ ಸಿಬ್ಬಂದಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ನೇರವಾಗಿ ಶವಾಗಾರಕ್ಕೆ ಸಾಗಿಸಬೇಕು. ಅಧಿಕ ಸಮಯ ಮೃತ ದೇಹವನ್ನು ಇಡಕೂಡದು.
ಇದುಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯ ಸ್ಪಷ್ಟ ನಿರ್ದೇಶನ.
ಕೆಲವೆಡೆ ಮೃತರ ಕುಟುಂಬದ ಸದಸ್ಯರು ಮುಂದೆ ಬರುತ್ತಿಲ್ಲ. ಅಂತಹ ಸಂದರ್ಭದಲ್ಲಿ ಅನಾಥ ಶವವನ್ನು ಸಿಬ್ಬಂದಿಯೇ ಮುಂದೆ ನಿಂತು ಅಂತ್ಯಕ್ರಿಯೆ ನಡೆಸಬೇಕಾಗುತ್ತಿದೆ
– ಡಾ. ಓಂ ಪ್ರಕಾಶ್ ಪಾಟೀಲ್, ಆರೋಗ್ಯ ಇಲಾಖೆ ನಿರ್ದೇಶಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.