ಕಲ್ಯಾಣ ಕರ್ನಾಟಕದಲ್ಲಿ ಈ ಬಾರಿ ಮಣ್ಣಿನ ಗಣಪ ಪ್ರತಿಷ್ಠಾಪನೆ ಸಂಭ್ರಮ ಹೆಚ್ಚಾಗಿದೆ. ಈಗಾಗಲೇ ಬಾಲಗಣಪನಿಂದ ಹಿಡಿದು ದೊಡ್ಡದಾದ ಗಜಾನನ ಮೂರ್ತಿಗಳ ಖರೀದಿಯ ಭರಾಟೆಯೂ ಹೆಚ್ಚಿದೆ. ಇದೆಲ್ಲದರ ನಡುವೆ ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಗಣೇಶ ಹಬ್ಬ ಆಚರಿಸುತ್ತಿರುವ ಮಾದರಿ ಸಂಪ್ರದಾಯ ಈ ಬಾರಿಯೂ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.