ಕೋವಿಡ್-19 ಸಂಕಷ್ಟ ಕಾಲದಲ್ಲಿ ಚೌತಿ ಆಚರಣೆಗೆ ಹೊಸ ಮಾರ್ಗಸೂಚಿಯಿಂದ ನಾಡಿನ ಗಣಪತಿ ಮೂರ್ತಿ ತಯಾರಕರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ವಿವಿಧೆಡೆಯ ಮೂರ್ತಿ ತಯಾರಕರು ಎದುರಿಸುತ್ತಿರುವ ಸಂಕಷ್ಟಗಳೇನು? ಅವರ ಮಾತುಗಳಲ್ಲೇ ಕೇಳಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.