ADVERTISEMENT

ವಿಘ್ನ ವಿನಾಯಕನ ತಯಾರಕರ ಉದ್ಯೋಗಕ್ಕೆ ವಿಘ್ನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 15:27 IST
Last Updated 21 ಆಗಸ್ಟ್ 2020, 15:27 IST

ಕೋವಿಡ್-19 ಸಂಕಷ್ಟ ಕಾಲದಲ್ಲಿ ಚೌತಿ ಆಚರಣೆಗೆ ಹೊಸ ಮಾರ್ಗಸೂಚಿಯಿಂದ ನಾಡಿನ ಗಣಪತಿ ಮೂರ್ತಿ ತಯಾರಕರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ವಿವಿಧೆಡೆಯ ಮೂರ್ತಿ ತಯಾರಕರು ಎದುರಿಸುತ್ತಿರುವ ಸಂಕಷ್ಟಗಳೇನು? ಅವರ ಮಾತುಗಳಲ್ಲೇ ಕೇಳಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.