ADVERTISEMENT

ಕೈಗಾರಿಕೆಗಳು, ಗಾರ್ಮೆಂಟ್‌ಗಳು ಮಾರ್ಚ್ 31ರವರೆಗೆ ಬಂದ್‌

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 9:10 IST
Last Updated 23 ಮಾರ್ಚ್ 2020, 9:10 IST
   

ಬೆಂಗಳೂರು: ರಾಜ್ಯದ ಎಲ್ಲಾ ಸಣ್ಣ, ಅತೀ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡಲು ಕೈಗಾರಿಕೋದ್ಯಮಿಗಳ ನಿರ್ಧರಿಸಿದ್ದಾರೆ.

ಎಫ್‌ಕೆಸಿಸಿಐ, ಕಾಸಿಯಾ, ಪೀಣ್ಯ ಕೈಗಾರಿಕಾ ಸಂಘ ಮತ್ತು ಗಾರ್ಮೆಂಟ್ ಕಾರ್ಖಾನೆಗಳ ಸಂಘಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ರಾಜ್ಯದ 6 ಲಕ್ಷ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ 60 ಲಕ್ಷ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ನಿರ್ಧಾರ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.