ADVERTISEMENT

Video | Ganesha Festival: ‘ಮಂಡ್ಯ ಬೆಲ್ಲ’ದಲ್ಲಿ ಜೀವ ತಳೆದ ಗೌರಿ–ಗಣೇಶ

ಪ್ರಜಾವಾಣಿ ವಿಶೇಷ
Published 16 ಸೆಪ್ಟೆಂಬರ್ 2023, 14:34 IST
Last Updated 16 ಸೆಪ್ಟೆಂಬರ್ 2023, 14:34 IST

ರಾಸಾಯನಿಕ ಮುಕ್ತ ‘ಮಂಡ್ಯ ಬೆಲ್ಲ’ದಲ್ಲಿ ಜೀವ ತಳೆದ ಗೌರಿ– ಗಣೇಶ ಮೂರ್ತಿಗಳಿಗೆ ಅಪಾರ ಬೇಡಿಕೆ ಸೃಷ್ಟಿಯಾಗಿದೆ.ಮಂಡ್ಯ ಅಲ್ಲದೆ, ಮೈಸೂರು, ಹಾಸನ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಿಂದಲೂ ಬೇಡಿಕೆ ಬರುತ್ತಿದೆ. ಅರ್ಧ ಅಡಿಯಿಂದ 2 ಅಡಿವರೆಗಿನ ಗಣೇಶ ಮೂರ್ತಿಗಳು, 5 ಇಂಚಿನಿಂದ ಅರ್ಧ ಅಡಿವರೆಗಿನ ಗೌರಿ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.